25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

ಬೆಳ್ತಂಗಡಿ ತಾಲೂಕಿನದ್ಯಾಂತ ಭಾರೀ ಮಳೆಯಾಗುತ್ತಿದ್ದು ಜೂ. 25, 26 ರಂದು ಸುರಿದ ಭಾರಿ ಗಾಳಿ ಮಳೆಗೆ ಹಲವು ಕಡೆ ಮನೆಗಳಿಗೆ ಮರ ಬಿದ್ದು ಹಾನಿ ಉಂಟಾಗಿದ್ದು, ಇನ್ನು ಕೆಲವು ಕಡೆ ಮನೆಯೇ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿದೆ.

ಶಿಶಿಲ ಗ್ರಾ.ಪಂ. ವ್ಯಾಪ್ತಿಯ ಕಿನ್ಯಡ್ಕ ಎಂಬಲ್ಲಿ ಜಗದೀಶ ರವರ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿರುತ್ತದೆ. ಕುತ್ಲೂರು ಗ್ರಾಮದ ಸುಲೋಚನ ಜೈನ್ ಇವರ ವಾಸದ ಮನೆ ಕುಸಿತವಾಗಿದೆ. ಸೋಣಂದೂರು ವಡ್ಡ ಮನೆ ನಿವಾಸಿ ಕೃಷ್ಣಯ್ಯ ಆಚಾರ್ ರವರ ಮನೆಗೆ ಮರ ಬಿದ್ದು ಹಾನಿಯಾಗಿದೆ,. ಹಾಗೂ ಪಟ್ರಮೆ ಗ್ರಾಮದ ಪಂಜುರ್ಲಿಕೋಡಿ ಎಂಬಲ್ಲಿಯ ಮಾಯಿಲ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya
error: Content is protected !!