July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

ಬೆಳ್ತಂಗಡಿ ತಾಲೂಕಿನದ್ಯಾಂತ ಭಾರೀ ಮಳೆಯಾಗುತ್ತಿದ್ದು ಜೂ. 25, 26 ರಂದು ಸುರಿದ ಭಾರಿ ಗಾಳಿ ಮಳೆಗೆ ಹಲವು ಕಡೆ ಮನೆಗಳಿಗೆ ಮರ ಬಿದ್ದು ಹಾನಿ ಉಂಟಾಗಿದ್ದು, ಇನ್ನು ಕೆಲವು ಕಡೆ ಮನೆಯೇ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿದೆ.

ಶಿಶಿಲ ಗ್ರಾ.ಪಂ. ವ್ಯಾಪ್ತಿಯ ಕಿನ್ಯಡ್ಕ ಎಂಬಲ್ಲಿ ಜಗದೀಶ ರವರ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿರುತ್ತದೆ. ಕುತ್ಲೂರು ಗ್ರಾಮದ ಸುಲೋಚನ ಜೈನ್ ಇವರ ವಾಸದ ಮನೆ ಕುಸಿತವಾಗಿದೆ. ಸೋಣಂದೂರು ವಡ್ಡ ಮನೆ ನಿವಾಸಿ ಕೃಷ್ಣಯ್ಯ ಆಚಾರ್ ರವರ ಮನೆಗೆ ಮರ ಬಿದ್ದು ಹಾನಿಯಾಗಿದೆ,. ಹಾಗೂ ಪಟ್ರಮೆ ಗ್ರಾಮದ ಪಂಜುರ್ಲಿಕೋಡಿ ಎಂಬಲ್ಲಿಯ ಮಾಯಿಲ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya
error: Content is protected !!