22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

ಪುಂಜಾಲಕಟ್ಟೆ: ಸ್ಪಂದನ ಆಟೋ ಚಾಲಕ ಮಾಲಕ ಸಂಘದಿಂದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರನ್ನು ಭೇಟಿ ಮಾಡಿ ರಸ್ತೆ ದುರಸ್ತಿ ಹಾಗೂ ಸಂಘದ ಇತರ ಬೇಡಿಕೆಗೆ ಸ್ಪಂದಿಸಬೇಕೆಂದು ಮನವಿ ಮಾಡಿದರು.

ಆಟೋ ಚಾಲಕ ಮಾಲಕ ಸಂಘದ ಬೇಡಿಕೆಗೆ ಸ್ಪಂದಿಸಿದ ಶಾಸಕರು ಪುಂಜಾಲಕಟ್ಟೆ ಪುರಿಯ‌ ರಸ್ತೆಗೆ ತಾತ್ಕಾಲಿಕ ಪರಿಹಾರ ಹಾಗೂ ಜನವರಿಯಲ್ಲಿ ಮರು ಡಾಂಬರೀಕರಣ ಮಾಡಿಸುತ್ತೇನೆಂದು ಭರವಸೆ ನೀಡಿದರು ಹಾಗೂ ಪೆರ್ಡೇ ಕ್ರಾಸ್ ನಿಂದ ಉರ್ಲಾವರೆಗಿನ ಕಾಂಕ್ರೀಟ್ ರಸ್ತೆಯ ಕೆಲಸ ಒಂದು ವಾರದಲ್ಲಿ ಆರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಎಸ್ ಪುಂಜಾಲಕಟ್ಟೆ ಅಧ್ಯಕ್ಷ ದಿವಾಕರ್ ಶೆಟ್ಟಿ ಕಂಗಿತ್ತಿಲು, ಸ್ಪಂದನ ಆಟೋ ಚಾಲಕರ ಮಾಲಕರ ಸಂಘದ ಗೌರವ ಅಧ್ಯಕ್ಷರಾದ ಗ್ರೇಗೊರಿ ಮಿರಂದ, ಅಧ್ಯಕ್ಷರಾದ ರಘುವೀರ್ ಬಾಳಿಗ, ಕಾರ್ಯದರ್ಶಿ ಯೋಗೀಶ್ ಧರ್ಬೇ, ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ, ಕೋಶಾಧಿಕಾರಿ ಜಯರಾಮ್ ಗರ್ಡಾಡಿ, ಮಾಲಾಡಿ ಪಂಚಾಯತ್ ಸದಸ್ಯರಾದ ಬೆನೆಡಿಕ್ಟ್ ಮಿರಂದ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya
error: Content is protected !!