32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

ಶಿಶಿಲ: ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನ ಆಯ್ಕೆ ಸಭೆಗೆ ಸದಸ್ಯರು ಗೈರು ಹಾಜರಾಗಿದ್ದು ಸಭೆಯನ್ನು ಮೂಂಡಲಾಗಿದೆ.

ಧಾರ್ಮಿಕ ಧತ್ತಿ ಇಲಾಖೆಯ ಆದೇಶದ್ದಂತೆ ಅಧ್ಯಕ್ಷ ಸ್ಥಾನ ಆಯ್ಕೆ ಸಭೆ ಸಭೆ ಜೂ.26ರಂದು ಆಡಳಿತಾಧಿಕಾರಿ ದಿನೇಶ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆಗೆ ವ್ಯವಸ್ಥಾಪನಾ ಸಮಿತಿಯ ಆರು ಮಂದಿ ಸದಸ್ಯರು ಗೈರು ಹಾಜರಾದ ಕಾರಣ ಆಯ್ಕೆ ಪ್ರಕ್ರಿಯೆ ಮೂಂದುಡಲಾಗಿದೆ.

ಚೆನ್ನಪ್ಪ, ವಿಮಲ, ಪ್ರೇಮ ರಮೇಶ, ಸುಂದರ ಗೌಡ, ಕೆ.ಸುನೀಲ್ ಗೋಖಲೆ ಸಭೆಗೆ ಗೈರು ಹಾಜರಾಗಿದ್ದಾರೆ. ಈ ಪೈಕಿ ಪ್ರಧಾನ ಅರ್ಚಕ ರಾಮ ಕಾರಂತ ಸಭೆಗೆ ಮಾತ್ರ ಹಾಜರಾಗಿದ್ದರು.

Related posts

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya
error: Content is protected !!