ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

ಶಿಶಿಲ: ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನ ಆಯ್ಕೆ ಸಭೆಗೆ ಸದಸ್ಯರು ಗೈರು ಹಾಜರಾಗಿದ್ದು ಸಭೆಯನ್ನು ಮೂಂಡಲಾಗಿದೆ.

ಧಾರ್ಮಿಕ ಧತ್ತಿ ಇಲಾಖೆಯ ಆದೇಶದ್ದಂತೆ ಅಧ್ಯಕ್ಷ ಸ್ಥಾನ ಆಯ್ಕೆ ಸಭೆ ಸಭೆ ಜೂ.26ರಂದು ಆಡಳಿತಾಧಿಕಾರಿ ದಿನೇಶ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆಗೆ ವ್ಯವಸ್ಥಾಪನಾ ಸಮಿತಿಯ ಆರು ಮಂದಿ ಸದಸ್ಯರು ಗೈರು ಹಾಜರಾದ ಕಾರಣ ಆಯ್ಕೆ ಪ್ರಕ್ರಿಯೆ ಮೂಂದುಡಲಾಗಿದೆ.

ಚೆನ್ನಪ್ಪ, ವಿಮಲ, ಪ್ರೇಮ ರಮೇಶ, ಸುಂದರ ಗೌಡ, ಕೆ.ಸುನೀಲ್ ಗೋಖಲೆ ಸಭೆಗೆ ಗೈರು ಹಾಜರಾಗಿದ್ದಾರೆ. ಈ ಪೈಕಿ ಪ್ರಧಾನ ಅರ್ಚಕ ರಾಮ ಕಾರಂತ ಸಭೆಗೆ ಮಾತ್ರ ಹಾಜರಾಗಿದ್ದರು.

Related posts

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya
error: Content is protected !!