23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

ಶಿಶಿಲ: ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನ ಆಯ್ಕೆ ಸಭೆಗೆ ಸದಸ್ಯರು ಗೈರು ಹಾಜರಾಗಿದ್ದು ಸಭೆಯನ್ನು ಮೂಂಡಲಾಗಿದೆ.

ಧಾರ್ಮಿಕ ಧತ್ತಿ ಇಲಾಖೆಯ ಆದೇಶದ್ದಂತೆ ಅಧ್ಯಕ್ಷ ಸ್ಥಾನ ಆಯ್ಕೆ ಸಭೆ ಸಭೆ ಜೂ.26ರಂದು ಆಡಳಿತಾಧಿಕಾರಿ ದಿನೇಶ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆಗೆ ವ್ಯವಸ್ಥಾಪನಾ ಸಮಿತಿಯ ಆರು ಮಂದಿ ಸದಸ್ಯರು ಗೈರು ಹಾಜರಾದ ಕಾರಣ ಆಯ್ಕೆ ಪ್ರಕ್ರಿಯೆ ಮೂಂದುಡಲಾಗಿದೆ.

ಚೆನ್ನಪ್ಪ, ವಿಮಲ, ಪ್ರೇಮ ರಮೇಶ, ಸುಂದರ ಗೌಡ, ಕೆ.ಸುನೀಲ್ ಗೋಖಲೆ ಸಭೆಗೆ ಗೈರು ಹಾಜರಾಗಿದ್ದಾರೆ. ಈ ಪೈಕಿ ಪ್ರಧಾನ ಅರ್ಚಕ ರಾಮ ಕಾರಂತ ಸಭೆಗೆ ಮಾತ್ರ ಹಾಜರಾಗಿದ್ದರು.

Related posts

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಬಲಿಪ ಪ್ರಸಾದ ಸಂಸ್ಮರಣೆ ಸರಣಿ ಕಾರ್ಯಕ್ರಮ : ಕಾನರ್ಪ ಉಮೇಶ ಆಚಾರ್ಯರಿಗೆ ಸನ್ಮಾನ

Suddi Udaya
error: Content is protected !!