September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

ಬೆಳ್ತಂಗಡಿ: ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿವಂಗತ ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಸಂತಾಪ ಸಭೆಯು ಜೂ.26 ರಂದು ನಡೆಯಿತು.

ಈ ವೇಳೆ ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾ‌ರ್ ಅರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ, ನಿರ್ದೇಶಕಾರದ ಮುನಿರಾಜ ಅಜ್ರ ಪುರಂದರ ಶ್ರೀನಾಥ್ ಕೆ ಎಂ., ಅಶೋಕ್ ರೈ, ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಪ್ಪ ನಾಯ್ಕ, ರಮೇಶ, ರಾಧಾ, ಪ್ರೇಮ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸಾದ್‌ ಹಾಗೂ ಸಿಬ್ಬಂದಿಗಳಿಂದ ಉಪಸ್ಥಿತರಿದ್ದರು

Related posts

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಸೆ.16: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya
error: Content is protected !!