September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

ಬೆಳ್ತಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ಗೌರವ ಸಲಹೆಗಾರರಾಗಿ ಧಾರ್ಮಿಕ ಮುಖಂಡರು ಆಗಿರುವ ಕಿರಣ್‌ಚಂದ್ರ ಡಿ.ಪುಷ್ಪಗಿರಿ ಉರುವಾಲು ಇವರನ್ನು ಆಯ್ಕೆ ಮಾಡಲಾಗಿದೆ.


ಸಾಮಾಜಿಕ, ಕ್ರೀಡೆ, ಸಾಂಸ್ಕೃತಿಕ,ಸಾಹಿತ್ಯ ವೇದಿಕೆಯಾಗಿದ್ದ ಆಮಂತ್ರಣ ಪರಿವಾರ 10 ವರ್ಷದ ಪ್ರಯಾಣದಲ್ಲಿ ನೋಂದಾವಣೆಗೊಂಡಿದ್ದು ಆಮಂತ್ರಣ ಸೇವಾ ಪತಿಷ್ಠಾನ ಆಗಿ ಮುಂದಿನ ದಿನಗಳಲ್ಲಿ ಮುಂದುವರಿಯಲಿದೆ.
ಈಗಾಗಲೇ ಸಂಸ್ಥೆಯಡಿಯಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯವೇದಿಕೆ ಕರ್ನಾಟಕ ಜಿಲ್ಲೆಯ ಪ್ರತೀ ತಾಲೂಕುಗಳಲ್ಲಿ ಕೆಲಸ ಮಾಡುತ್ತಿದ್ದು ಅನೇಕ ಸಾಹಿತ್ಯ ಸಾಂಸ್ಕೃತಿಕ ಸೇವಾ ಚಟುವಟಿಕೆಗಳನ್ನು ಮಾಡಿಕೊಂಡಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜಾ ರವರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಗೌರವಾರ್ಪಣೆ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!