July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

ಬೆಳ್ತಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ಗೌರವ ಸಲಹೆಗಾರರಾಗಿ ಧಾರ್ಮಿಕ ಮುಖಂಡರು ಆಗಿರುವ ಕಿರಣ್‌ಚಂದ್ರ ಡಿ.ಪುಷ್ಪಗಿರಿ ಉರುವಾಲು ಇವರನ್ನು ಆಯ್ಕೆ ಮಾಡಲಾಗಿದೆ.


ಸಾಮಾಜಿಕ, ಕ್ರೀಡೆ, ಸಾಂಸ್ಕೃತಿಕ,ಸಾಹಿತ್ಯ ವೇದಿಕೆಯಾಗಿದ್ದ ಆಮಂತ್ರಣ ಪರಿವಾರ 10 ವರ್ಷದ ಪ್ರಯಾಣದಲ್ಲಿ ನೋಂದಾವಣೆಗೊಂಡಿದ್ದು ಆಮಂತ್ರಣ ಸೇವಾ ಪತಿಷ್ಠಾನ ಆಗಿ ಮುಂದಿನ ದಿನಗಳಲ್ಲಿ ಮುಂದುವರಿಯಲಿದೆ.
ಈಗಾಗಲೇ ಸಂಸ್ಥೆಯಡಿಯಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯವೇದಿಕೆ ಕರ್ನಾಟಕ ಜಿಲ್ಲೆಯ ಪ್ರತೀ ತಾಲೂಕುಗಳಲ್ಲಿ ಕೆಲಸ ಮಾಡುತ್ತಿದ್ದು ಅನೇಕ ಸಾಹಿತ್ಯ ಸಾಂಸ್ಕೃತಿಕ ಸೇವಾ ಚಟುವಟಿಕೆಗಳನ್ನು ಮಾಡಿಕೊಂಡಿದೆ.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!