July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

ಕಳೆಂಜ ಗ್ರಾಮದ ಶಿಬರಾಜೆ ಪಲ್ಲದ ಮೂಲೆ ಶೀನಪ್ಪ ಗೌಡರ ಕಟ್ಟಿಗೆ ಕೊಠಡಿಯ ಮೇಲೆ ಮರ ಬಿದ್ದಿದ್ದು, ಅಪಾರ ಹಾನಿಯುಂಟಾಗಿದೆ.

ಮನೆಯವರ ಮನವಿ ಮೇರೆಗೆ ಶಿಶಿಲ ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕ ಸದಸ್ಯರಾದ ಧನಂಜಯ ಗೌಡ ವಳಚ್ಚಿಲು,
ಹರೀಶ್ ಗೌಡ ವಳಗುಡ್ಡೆ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ. ಬಿ. ತೆರವುಗೊಳಿಸಿದರು. ಗ್ರಾಮಸ್ಥರಾದ ಸುಂದರ ಗೌಡ
ಸಾತ್ವಿಕ್ ಸಹಕರಿಸಿದರು.

Related posts

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
error: Content is protected !!