23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

ಕಳೆಂಜ ಗ್ರಾಮದ ಶಿಬರಾಜೆ ಪಲ್ಲದ ಮೂಲೆ ಶೀನಪ್ಪ ಗೌಡರ ಕಟ್ಟಿಗೆ ಕೊಠಡಿಯ ಮೇಲೆ ಮರ ಬಿದ್ದಿದ್ದು, ಅಪಾರ ಹಾನಿಯುಂಟಾಗಿದೆ.

ಮನೆಯವರ ಮನವಿ ಮೇರೆಗೆ ಶಿಶಿಲ ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕ ಸದಸ್ಯರಾದ ಧನಂಜಯ ಗೌಡ ವಳಚ್ಚಿಲು,
ಹರೀಶ್ ಗೌಡ ವಳಗುಡ್ಡೆ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ. ಬಿ. ತೆರವುಗೊಳಿಸಿದರು. ಗ್ರಾಮಸ್ಥರಾದ ಸುಂದರ ಗೌಡ
ಸಾತ್ವಿಕ್ ಸಹಕರಿಸಿದರು.

Related posts

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya
error: Content is protected !!