July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

ಬೆಳ್ತಂಗಡಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ. 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ದ ಕ ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಲೋಬೋ ಮತ್ತು ಪ್ರದಾನ ಕಾರ್ಯದರ್ಶಿ ನವೀನ್ ಬಿ.ಕೆ ಯವರುಗಳು ಭೇಟಿ ಮಾಡಿ ಮುಂದಿನ ಕಾರ್ಯಾಯೋಜನೆಗಳ ಬಗ್ಗೆ ಚರ್ಚಿಸಿದರು.

Related posts

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya
error: Content is protected !!