23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

ಬೆಳ್ತಂಗಡಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ. 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ದ ಕ ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಲೋಬೋ ಮತ್ತು ಪ್ರದಾನ ಕಾರ್ಯದರ್ಶಿ ನವೀನ್ ಬಿ.ಕೆ ಯವರುಗಳು ಭೇಟಿ ಮಾಡಿ ಮುಂದಿನ ಕಾರ್ಯಾಯೋಜನೆಗಳ ಬಗ್ಗೆ ಚರ್ಚಿಸಿದರು.

Related posts

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!