30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಧರ್ಮಸ್ಥಳ ಅಂಟೆಮಜಲುಓಬಯ್ಯ ಮಲೆಕುಡಿಯ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಂಟೆಮಜಲು ಎಂಬಲ್ಲಿ ವ್ಯಕ್ತಿಯೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.
ಅಂಟೆಮಜಲು ನಿವಾಸಿ ಓಬಯ್ಯ ಮಲೆಕುಡಿಯ (70) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೂನ್ 26ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡುಕೊಂಡಿದ್ದಾರೆ ಎಂದು ಮೃತರ ಮಗ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೊಲೀಸರು ಪ್ರಕರಣ‌ದಾಖಲಿಸಿಕೊಂಡಿದ್ದಾರೆ.

Related posts

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
error: Content is protected !!