September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

ಬೆಳ್ತಂಗಡಿ: ಜಿಲ್ಲಾ ಸಂಘಟನೆ ಹಾಗೂ ಔಷಧ ನಿಯಂತ್ರಣ ಕಚೇರಿ ಮಂಗಳೂರು ಇವರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನದ ಆಚರಣೆಯು ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡರು .

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya
error: Content is protected !!