September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

ಶಿಶಿಲ : ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಶಿಶಿಲೇಶ್ವರ ದೇವಸ್ಥಾನದ ತಡೆಗೋಡೆ ಕುಸಿತಗೊಂಡು, ದೇವಾಲಯದ ಹೊರಾಂಗಣ ಮತ್ತು ಒಳಾಂಗಣದಲ್ಲೂ ನೀರು ನುಗ್ಗಿ ಸಂಪೂರ್ಣ ಕೆಸರುಮಯವಾಗಿದ್ದು, ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ಅನಾನುಕೂಲ ಪರಿಸ್ಥಿತಿ ನಿರ್ಮಾಣವಾಗಿತ್ತು ಇದನ್ನು ಮನಗಂಡ ಊರಿನ ಭಕ್ತಾದಿಗಳು ದೇವಸ್ಥಾನದ ಸುತ್ತಲೂ ಇಂದು (ಜೂ.27 ) ಶ್ರಮದಾನ ಮೂಲಕ ಸ್ವಚ್ಛಗೊಳಿಸಿದರು.

Related posts

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಮಿತಿ‌ಮೀರಿದ ಕಾಡಾನೆ ಹಾವಳಿ: ಸಾರ್ವಜನಿಕರ ರಕ್ಷಣೆಗಾಗಿ “ಅರಣ್ಯ ಗಸ್ತು” ಅತ್ಯಗತ್ಯ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

Suddi Udaya

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

Suddi Udaya
error: Content is protected !!