25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

ಬಂಗಾಡಿ: ಬಂಗಾಡಿ ಜೈನ ಬಸದಿ ಎದುರು ಜೂ.25 ರಂದು ಅತಿಯಾದ ಮಳೆಯಿಂದಾಗಿ ಚರಂಡಿ ನಿರ್ವಹಣೆ ಇಲ್ಲದೆ ರಸ್ತೆಯಲ್ಲೇ ಮಳೆಯ ನೀರು ಹರಿದಿದೆ ಎಂದು ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡಿತು. ಈ ಬಗ್ಗೆ ಎಚ್ಚೆತ್ತ ಬಂಗಾಡಿ ವ್ಯವಸಾಯಕ ಸಹಕಾರಿ ಸಂಘ ಹಾಗೂ ಬಂಗಾಡಿ ಜೈನ ಬಸದಿ ಹಾಗೂ ಸ್ಥಳೀಯ ಮನೆಯವರ ಸಹಕಾರದಿಂದ ಪೈಪ್ ಅಳವಡಿಸಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಿದರು.

ಚರಂಡಿ ಅತೀ ಸಣ್ಣದು ಪ್ರತೀ ವರ್ಷ ಇಲ್ಲಿ ಮಳೆ ಬಂದರೆ ನೀರೆಲ್ಲಾ ಚರಂಡಿ ಇಲ್ಲದೆ ಮಾರ್ಗದಲ್ಲೇ ಹರಿಯುತ್ತದೆ. ನೀರು ತುಂಬಿ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ , ಶಾಲಾ ಮಕ್ಕಳಿಗೆ ಕಷ್ಟವಾಗುತ್ತಿದೆ. ಪ್ರತೀ ವರ್ಷ ಮಳೆ ಬಂದರೆ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ವರದಿ ಪ್ರಕಟಿಸಿದ ಕೂಡಲೇ ಸ್ಪಂದಿಸಿ ದುರಸ್ತಿ ವ್ಯವಸ್ಥೆಯನ್ನು ಮಾಡಿದರು.

Related posts

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya
error: Content is protected !!