September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

ಬೆಳ್ತಂಗಡಿ: ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿ ಬರುವಂತಹ ಮತ್ಸ್ಯತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನವು ಅತಿ ಹೆಚ್ಚು ಪ್ರವಾಸಿಗರು ಬರುವಂತಹ (ಎ ಗ್ರೇಡ್ )ಧಾರ್ಮಿಕ ಕ್ಷೇತ್ರವಾಗಿದೆ. ಆದರೆ ವಿಪರ್ಯಾಸ ಎಂದರೆ ಈಗಿನ ಸರಕಾರ ಈವರೆಗೂ ಆಡಳಿತ ಸಮಿತಿ ಮಾಡದೆ ಮೀನಾ ಮೇಷ ಎಣಿಸುತ್ತಿದೆ. ತೀವ್ರ ಮಳೆಯಿಂದ ಶಿಶಿಲೇಶ್ವರ ದೇವಸ್ಥಾನದಲ್ಲಿ ಅಪಾರ ಹಾನಿಯಾಗಿದ್ದು ಇದರ ಜವಾಬ್ದಾರಿ ತೆಗೆದುಕೊಳ್ಳಲು ಯಾವುದೇ ಆಡಳಿತ ಮಂಡಳಿ ಇಲ್ಲದಂತಾಗಿದೆ ಹಿಂದೂ ಧಾರ್ಮಿಕ ಶ್ರದ್ಧ ಕೇಂದ್ರವನ್ನು ಈ ರೀತಿ ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ.ಕೂಡಲೇ ಸಂಬಂಧಪಟ್ಟ ಧಾರ್ಮಿಕ ಪರಿಷತ್ ಮುಜರಾಯಿ ಸಚಿವರು ಗಮನ ಹರಿಸಿ ವ್ಯವಸ್ಥಾಪನ ಸಮಿತಿಯನ್ನು ನೇಮಿಸಬೇಕು ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya
error: Content is protected !!