23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

ಬೆಳ್ತಂಗಡಿ: ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿ ಬರುವಂತಹ ಮತ್ಸ್ಯತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನವು ಅತಿ ಹೆಚ್ಚು ಪ್ರವಾಸಿಗರು ಬರುವಂತಹ (ಎ ಗ್ರೇಡ್ )ಧಾರ್ಮಿಕ ಕ್ಷೇತ್ರವಾಗಿದೆ. ಆದರೆ ವಿಪರ್ಯಾಸ ಎಂದರೆ ಈಗಿನ ಸರಕಾರ ಈವರೆಗೂ ಆಡಳಿತ ಸಮಿತಿ ಮಾಡದೆ ಮೀನಾ ಮೇಷ ಎಣಿಸುತ್ತಿದೆ. ತೀವ್ರ ಮಳೆಯಿಂದ ಶಿಶಿಲೇಶ್ವರ ದೇವಸ್ಥಾನದಲ್ಲಿ ಅಪಾರ ಹಾನಿಯಾಗಿದ್ದು ಇದರ ಜವಾಬ್ದಾರಿ ತೆಗೆದುಕೊಳ್ಳಲು ಯಾವುದೇ ಆಡಳಿತ ಮಂಡಳಿ ಇಲ್ಲದಂತಾಗಿದೆ ಹಿಂದೂ ಧಾರ್ಮಿಕ ಶ್ರದ್ಧ ಕೇಂದ್ರವನ್ನು ಈ ರೀತಿ ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ.ಕೂಡಲೇ ಸಂಬಂಧಪಟ್ಟ ಧಾರ್ಮಿಕ ಪರಿಷತ್ ಮುಜರಾಯಿ ಸಚಿವರು ಗಮನ ಹರಿಸಿ ವ್ಯವಸ್ಥಾಪನ ಸಮಿತಿಯನ್ನು ನೇಮಿಸಬೇಕು ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!