ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

ಬೆಳ್ತಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ಗೌರವ ಸಲಹೆಗಾರರಾಗಿ ಧಾರ್ಮಿಕ ಮುಖಂಡರು ಆಗಿರುವ ಕಿರಣ್‌ಚಂದ್ರ ಡಿ.ಪುಷ್ಪಗಿರಿ ಉರುವಾಲು ಇವರನ್ನು ಆಯ್ಕೆ ಮಾಡಲಾಗಿದೆ.


ಸಾಮಾಜಿಕ, ಕ್ರೀಡೆ, ಸಾಂಸ್ಕೃತಿಕ,ಸಾಹಿತ್ಯ ವೇದಿಕೆಯಾಗಿದ್ದ ಆಮಂತ್ರಣ ಪರಿವಾರ 10 ವರ್ಷದ ಪ್ರಯಾಣದಲ್ಲಿ ನೋಂದಾವಣೆಗೊಂಡಿದ್ದು ಆಮಂತ್ರಣ ಸೇವಾ ಪತಿಷ್ಠಾನ ಆಗಿ ಮುಂದಿನ ದಿನಗಳಲ್ಲಿ ಮುಂದುವರಿಯಲಿದೆ.
ಈಗಾಗಲೇ ಸಂಸ್ಥೆಯಡಿಯಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯವೇದಿಕೆ ಕರ್ನಾಟಕ ಜಿಲ್ಲೆಯ ಪ್ರತೀ ತಾಲೂಕುಗಳಲ್ಲಿ ಕೆಲಸ ಮಾಡುತ್ತಿದ್ದು ಅನೇಕ ಸಾಹಿತ್ಯ ಸಾಂಸ್ಕೃತಿಕ ಸೇವಾ ಚಟುವಟಿಕೆಗಳನ್ನು ಮಾಡಿಕೊಂಡಿದೆ.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya
error: Content is protected !!