July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ


ಉಜಿರೆ: ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ಹಾಗೂ ಅಕ್ರಮ ಸಾಗಾಣಿಕೆ ದಿನದ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಅಭಿಯಾನ ಕಾರ‍್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕರಿಸಿದರು. ಶಾಲಾ ವಿದ್ಯಾರ್ಥಿನಿ ಕು| ರಿಶಲ್ ಫೆರ್ನಾಂಡೀಸ್ ಅವರು ಪ್ರತಿಜ್ಞಾವಿಧಿಯನ್ನು ನಡೆಸಿಕೊಟ್ಟರು. ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ವ. ಫಾ| ವಿಜಯ್ ಲೋಬೋ , ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಹುಟ್ಟುಹಬ್ಬದಂದು ವಿಶೇಷ ಸೇವಾ ಕಾರ್ಯ : ಉದ್ಯಮಿ ತಿಮ್ಮಪ್ಪ ಶೆಟ್ಟಿರವರಿಂದ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya
error: Content is protected !!