March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

ಉಜಿರೆ: ಸಮಸ್ತ ಜಂಇಯ್ಯತ್ತುಲ್ ಉಲಮಾ ಇದರ “ಸೆಂಚೂರಿ ಪ್ರಕಾಶ ದಿನಗಳು” ಇದರ 100 ವರ್ಷದ ಪ್ರಯುಕ್ತ ಕುಂಟಿನಿ ಮದ್ರಸದಲ್ಲಿ ಸಮಸ್ತ ಸ್ಥಾಪಕ ದಿನವನ್ನು ಆಚರಿಸಲಾಯಿತು.

ಉಮರುಲ್ ಫಾರೂಖ್ ಸಅದಿ ಪದ್ಮುಂಜ (ಸದರ್ ಉಸ್ತಾದ್) ಕುಂಟಿನಿ ಸ್ವಾಗತಿಸಿದರು.ಅಬ್ದುಲ್ ಖಾದರ್ ಹಿಕಮಿ ಕಕ್ಕಿಂಜೆ (ಖತೀಬರು ಕುಂಟಿನಿ) ದುವಾ ನೆರವೇರಿಸಿದರು. ಅಲ್-ಬುಖಾರಿ ಜುಮಾ ಮಸ್ಜಿದ್ ಕುಂಟಿನಿ ಸುಲೈಮಾನ್ ಬದ್ರಿಯಾ ಧ್ವಜಾರೋಹಣ ಮಾಡಿ ಸ್ಥಾಪಕ ದಿನಕ್ಕೆ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಸಹ ಅಧ್ಯಾಪಕರಾದ ಹಬೀಬುರ್ರಹ್ಮಾನ್ ಜೌಹರಿ ಹಾಗೂ ಅಬೂಬಕ್ಕರ್ ಪಂಡಿತ್,ಯೂಸುಫ್ ಹಾಜಿ ಸಹಿತ ಮದ್ರಸದ ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya
error: Content is protected !!