25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

ಉಜಿರೆ: ಸಮಸ್ತ ಜಂಇಯ್ಯತ್ತುಲ್ ಉಲಮಾ ಇದರ “ಸೆಂಚೂರಿ ಪ್ರಕಾಶ ದಿನಗಳು” ಇದರ 100 ವರ್ಷದ ಪ್ರಯುಕ್ತ ಕುಂಟಿನಿ ಮದ್ರಸದಲ್ಲಿ ಸಮಸ್ತ ಸ್ಥಾಪಕ ದಿನವನ್ನು ಆಚರಿಸಲಾಯಿತು.

ಉಮರುಲ್ ಫಾರೂಖ್ ಸಅದಿ ಪದ್ಮುಂಜ (ಸದರ್ ಉಸ್ತಾದ್) ಕುಂಟಿನಿ ಸ್ವಾಗತಿಸಿದರು.ಅಬ್ದುಲ್ ಖಾದರ್ ಹಿಕಮಿ ಕಕ್ಕಿಂಜೆ (ಖತೀಬರು ಕುಂಟಿನಿ) ದುವಾ ನೆರವೇರಿಸಿದರು. ಅಲ್-ಬುಖಾರಿ ಜುಮಾ ಮಸ್ಜಿದ್ ಕುಂಟಿನಿ ಸುಲೈಮಾನ್ ಬದ್ರಿಯಾ ಧ್ವಜಾರೋಹಣ ಮಾಡಿ ಸ್ಥಾಪಕ ದಿನಕ್ಕೆ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಸಹ ಅಧ್ಯಾಪಕರಾದ ಹಬೀಬುರ್ರಹ್ಮಾನ್ ಜೌಹರಿ ಹಾಗೂ ಅಬೂಬಕ್ಕರ್ ಪಂಡಿತ್,ಯೂಸುಫ್ ಹಾಜಿ ಸಹಿತ ಮದ್ರಸದ ಮಕ್ಕಳು ಉಪಸ್ಥಿತರಿದ್ದರು.

Related posts

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya
error: Content is protected !!