ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

ಉಜಿರೆ: ಸಮಸ್ತ ಜಂಇಯ್ಯತ್ತುಲ್ ಉಲಮಾ ಇದರ “ಸೆಂಚೂರಿ ಪ್ರಕಾಶ ದಿನಗಳು” ಇದರ 100 ವರ್ಷದ ಪ್ರಯುಕ್ತ ಕುಂಟಿನಿ ಮದ್ರಸದಲ್ಲಿ ಸಮಸ್ತ ಸ್ಥಾಪಕ ದಿನವನ್ನು ಆಚರಿಸಲಾಯಿತು.

ಉಮರುಲ್ ಫಾರೂಖ್ ಸಅದಿ ಪದ್ಮುಂಜ (ಸದರ್ ಉಸ್ತಾದ್) ಕುಂಟಿನಿ ಸ್ವಾಗತಿಸಿದರು.ಅಬ್ದುಲ್ ಖಾದರ್ ಹಿಕಮಿ ಕಕ್ಕಿಂಜೆ (ಖತೀಬರು ಕುಂಟಿನಿ) ದುವಾ ನೆರವೇರಿಸಿದರು. ಅಲ್-ಬುಖಾರಿ ಜುಮಾ ಮಸ್ಜಿದ್ ಕುಂಟಿನಿ ಸುಲೈಮಾನ್ ಬದ್ರಿಯಾ ಧ್ವಜಾರೋಹಣ ಮಾಡಿ ಸ್ಥಾಪಕ ದಿನಕ್ಕೆ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಸಹ ಅಧ್ಯಾಪಕರಾದ ಹಬೀಬುರ್ರಹ್ಮಾನ್ ಜೌಹರಿ ಹಾಗೂ ಅಬೂಬಕ್ಕರ್ ಪಂಡಿತ್,ಯೂಸುಫ್ ಹಾಜಿ ಸಹಿತ ಮದ್ರಸದ ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya
error: Content is protected !!