July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

ಉಜಿರೆ: ಸಮಸ್ತ ಜಂಇಯ್ಯತ್ತುಲ್ ಉಲಮಾ ಇದರ “ಸೆಂಚೂರಿ ಪ್ರಕಾಶ ದಿನಗಳು” ಇದರ 100 ವರ್ಷದ ಪ್ರಯುಕ್ತ ಕುಂಟಿನಿ ಮದ್ರಸದಲ್ಲಿ ಸಮಸ್ತ ಸ್ಥಾಪಕ ದಿನವನ್ನು ಆಚರಿಸಲಾಯಿತು.

ಉಮರುಲ್ ಫಾರೂಖ್ ಸಅದಿ ಪದ್ಮುಂಜ (ಸದರ್ ಉಸ್ತಾದ್) ಕುಂಟಿನಿ ಸ್ವಾಗತಿಸಿದರು.ಅಬ್ದುಲ್ ಖಾದರ್ ಹಿಕಮಿ ಕಕ್ಕಿಂಜೆ (ಖತೀಬರು ಕುಂಟಿನಿ) ದುವಾ ನೆರವೇರಿಸಿದರು. ಅಲ್-ಬುಖಾರಿ ಜುಮಾ ಮಸ್ಜಿದ್ ಕುಂಟಿನಿ ಸುಲೈಮಾನ್ ಬದ್ರಿಯಾ ಧ್ವಜಾರೋಹಣ ಮಾಡಿ ಸ್ಥಾಪಕ ದಿನಕ್ಕೆ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಸಹ ಅಧ್ಯಾಪಕರಾದ ಹಬೀಬುರ್ರಹ್ಮಾನ್ ಜೌಹರಿ ಹಾಗೂ ಅಬೂಬಕ್ಕರ್ ಪಂಡಿತ್,ಯೂಸುಫ್ ಹಾಜಿ ಸಹಿತ ಮದ್ರಸದ ಮಕ್ಕಳು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya
error: Content is protected !!