24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

ಉಜಿರೆ: ಸಮಸ್ತ ಜಂಇಯ್ಯತ್ತುಲ್ ಉಲಮಾ ಇದರ “ಸೆಂಚೂರಿ ಪ್ರಕಾಶ ದಿನಗಳು” ಇದರ 100 ವರ್ಷದ ಪ್ರಯುಕ್ತ ಕುಂಟಿನಿ ಮದ್ರಸದಲ್ಲಿ ಸಮಸ್ತ ಸ್ಥಾಪಕ ದಿನವನ್ನು ಆಚರಿಸಲಾಯಿತು.

ಉಮರುಲ್ ಫಾರೂಖ್ ಸಅದಿ ಪದ್ಮುಂಜ (ಸದರ್ ಉಸ್ತಾದ್) ಕುಂಟಿನಿ ಸ್ವಾಗತಿಸಿದರು.ಅಬ್ದುಲ್ ಖಾದರ್ ಹಿಕಮಿ ಕಕ್ಕಿಂಜೆ (ಖತೀಬರು ಕುಂಟಿನಿ) ದುವಾ ನೆರವೇರಿಸಿದರು. ಅಲ್-ಬುಖಾರಿ ಜುಮಾ ಮಸ್ಜಿದ್ ಕುಂಟಿನಿ ಸುಲೈಮಾನ್ ಬದ್ರಿಯಾ ಧ್ವಜಾರೋಹಣ ಮಾಡಿ ಸ್ಥಾಪಕ ದಿನಕ್ಕೆ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಸಹ ಅಧ್ಯಾಪಕರಾದ ಹಬೀಬುರ್ರಹ್ಮಾನ್ ಜೌಹರಿ ಹಾಗೂ ಅಬೂಬಕ್ಕರ್ ಪಂಡಿತ್,ಯೂಸುಫ್ ಹಾಜಿ ಸಹಿತ ಮದ್ರಸದ ಮಕ್ಕಳು ಉಪಸ್ಥಿತರಿದ್ದರು.

Related posts

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya
error: Content is protected !!