25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

ಗುರುವಾಯನಕೆರೆ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸಹನಾ ಜೈನ್, ಶಾಲಾ ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ, ಶಿಕ್ಷಕಿಯರಾದ ಗೀತಾ ಬಿ, ಚೇತನಾ, ಸ್ವಾತಿಧನು, ಪವಿತ್ರ ಕುಂಡದಬೆಟ್ಟು ಹಾಗೂ ಅಕೌಂಟ್ಸ್ ವಿಭಾಗದ ಶೃತಿ ಶೆಟ್ಟಿ ಜೊತೆಗಿದ್ದರು.

Related posts

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!