22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

ಕಳೆಂಜ ಗ್ರಾಮದ ಶಿಬರಾಜೆ ಪಲ್ಲದ ಮೂಲೆ ಶೀನಪ್ಪ ಗೌಡರ ಕಟ್ಟಿಗೆ ಕೊಠಡಿಯ ಮೇಲೆ ಮರ ಬಿದ್ದಿದ್ದು, ಅಪಾರ ಹಾನಿಯುಂಟಾಗಿದೆ.

ಮನೆಯವರ ಮನವಿ ಮೇರೆಗೆ ಶಿಶಿಲ ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕ ಸದಸ್ಯರಾದ ಧನಂಜಯ ಗೌಡ ವಳಚ್ಚಿಲು,
ಹರೀಶ್ ಗೌಡ ವಳಗುಡ್ಡೆ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ. ಬಿ. ತೆರವುಗೊಳಿಸಿದರು. ಗ್ರಾಮಸ್ಥರಾದ ಸುಂದರ ಗೌಡ
ಸಾತ್ವಿಕ್ ಸಹಕರಿಸಿದರು.

Related posts

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!