September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

ಬೆಳ್ತಂಗಡಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ. 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ದ ಕ ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಲೋಬೋ ಮತ್ತು ಪ್ರದಾನ ಕಾರ್ಯದರ್ಶಿ ನವೀನ್ ಬಿ.ಕೆ ಯವರುಗಳು ಭೇಟಿ ಮಾಡಿ ಮುಂದಿನ ಕಾರ್ಯಾಯೋಜನೆಗಳ ಬಗ್ಗೆ ಚರ್ಚಿಸಿದರು.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!