22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ 38ನೇ ವರ್ಷದ ಆಚರಣಾ ಸಮಿತಿಯನ್ನು ಜೂ22 ರಂದು ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಳದಲ್ಲಿ ರಚಿಸಲಾಯಿತು.

38 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ 2 ನೇ ಅವಧಿಗೆ ಯುವ ಉದ್ಯಮಿ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಗುರುಪ್ರಸಾದ್ ಹೆಗ್ಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ 4ನೇ ಬಾರಿಗೆ ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಆಯ್ಕೆಯಾದರು.ಕೋಶಾಧಿಕಾರಿ ಯತೀಶ್ ದೇವಾಡಿಗ ಶಾರಬೈಲು ಹಾಗೂ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya
error: Content is protected !!