38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

ಗುರುವಾಯನಕೆರೆ:ವಿಜಯ ರತ್ನ – 2025 ಪ್ರಶಸ್ತಿ ವಿಜೇತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು, ನಾವೂರು ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಉಂಬಾಜೆ, ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಗಣೇಶ್ ಎನ್ ನಾವೂರು,ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆನಂದ ಅಡೀಲು, ನವಭಾರತ ಗೆಳೆಯರ ಬಳಗದ ಗೌರವಾಧ್ಯಕ್ಷರಾದ ಅರುಣ್ ಕುಮಾರ್, ಪ್ರಮುಖರಾದ ಪ್ರದೀಪ್ ನಾವೂರು, ವಿನೋದ್ ಕಲ್ಲಾಜೆ, ನಿತೇಶ್ ಇಂದ ಬೆಟ್ಟು, ಅವಿನಾಶ್ ಇಂದ ಬೆಟ್ಟು ಜೊತೆಗಿದ್ದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya
error: Content is protected !!