22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

ಗುರುವಾಯನಕೆರೆ:ವಿಜಯ ರತ್ನ – 2025 ಪ್ರಶಸ್ತಿ ವಿಜೇತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು, ನಾವೂರು ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಉಂಬಾಜೆ, ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಗಣೇಶ್ ಎನ್ ನಾವೂರು,ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆನಂದ ಅಡೀಲು, ನವಭಾರತ ಗೆಳೆಯರ ಬಳಗದ ಗೌರವಾಧ್ಯಕ್ಷರಾದ ಅರುಣ್ ಕುಮಾರ್, ಪ್ರಮುಖರಾದ ಪ್ರದೀಪ್ ನಾವೂರು, ವಿನೋದ್ ಕಲ್ಲಾಜೆ, ನಿತೇಶ್ ಇಂದ ಬೆಟ್ಟು, ಅವಿನಾಶ್ ಇಂದ ಬೆಟ್ಟು ಜೊತೆಗಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!