25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

ಗುರುವಾಯನಕೆರೆ:ವಿಜಯ ರತ್ನ – 2025 ಪ್ರಶಸ್ತಿ ವಿಜೇತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು, ನಾವೂರು ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಉಂಬಾಜೆ, ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಗಣೇಶ್ ಎನ್ ನಾವೂರು,ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆನಂದ ಅಡೀಲು, ನವಭಾರತ ಗೆಳೆಯರ ಬಳಗದ ಗೌರವಾಧ್ಯಕ್ಷರಾದ ಅರುಣ್ ಕುಮಾರ್, ಪ್ರಮುಖರಾದ ಪ್ರದೀಪ್ ನಾವೂರು, ವಿನೋದ್ ಕಲ್ಲಾಜೆ, ನಿತೇಶ್ ಇಂದ ಬೆಟ್ಟು, ಅವಿನಾಶ್ ಇಂದ ಬೆಟ್ಟು ಜೊತೆಗಿದ್ದರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya
error: Content is protected !!