23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

ಕಳೆಂಜ: ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ , ಉಪಾಧ್ಯಕ್ಷರಾಗಿ ಭಾರತಿ ವಳಂಬಲ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಹರೀಶ್ ರಾವ್ ಕಾಯಡ ರವರು ಈ ಹಿಂದೆ ಮೂರು ಬಾರಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು ಇದೀಗ 4ನೇ ಬಾರಿಗೆ ಅಧ್ಯಕ್ಷರಾಗಿದ್ದಾರೆ.

ನಿರ್ದೇಶಕರಾಗಿ ರತ್ನಾಕರ ಗೌಡ ಗುತ್ತು , ಸುಬ್ರಾಯ ಗೌಡ ಕೊಡಂಗೆ , ಆನಂದ ಗೌಡ ಭಂಡಾರಿಮಜಲು, ನಾರಾಯಣ ಗೌಡ ಪಲ್ಲದಂಗಡಿ , ಚಂದ್ರಶೇಖರ ಗೌಡ ಪಿಲ್ಯಡ್ಕ , ಶಶಿಕಲಾ ಧನಂಜಯ ಗೌಡ , ಸುಂದರ ಪೂಜಾರಿ , ಮೋಹನ ಗೌಡ ಬದಿಮಾರ್, ದೇವಕಿ ಪದ್ಮನಾಭ ಗೌಡ ಬೀಜದಡಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಪ್ರತಿಮಾ ಬಿ. ವಿ ಕಾರ್ಯನಿರ್ವಹಿಸಿದರು.

Related posts

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ಪಿಲ್ಯ: ಸದಾಶಿವ ಆಠವಳೆ ನಿಧನ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!