23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

ಶಿಶಿಲ : ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಶಿಶಿಲೇಶ್ವರ ದೇವಸ್ಥಾನದ ತಡೆಗೋಡೆ ಕುಸಿತಗೊಂಡು, ದೇವಾಲಯದ ಹೊರಾಂಗಣ ಮತ್ತು ಒಳಾಂಗಣದಲ್ಲೂ ನೀರು ನುಗ್ಗಿ ಸಂಪೂರ್ಣ ಕೆಸರುಮಯವಾಗಿದ್ದು, ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ಅನಾನುಕೂಲ ಪರಿಸ್ಥಿತಿ ನಿರ್ಮಾಣವಾಗಿತ್ತು ಇದನ್ನು ಮನಗಂಡ ಊರಿನ ಭಕ್ತಾದಿಗಳು ದೇವಸ್ಥಾನದ ಸುತ್ತಲೂ ಇಂದು (ಜೂ.27 ) ಶ್ರಮದಾನ ಮೂಲಕ ಸ್ವಚ್ಛಗೊಳಿಸಿದರು.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya
error: Content is protected !!