37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

ಗುರುವಾಯನಕೆರೆ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು,.

ಈ ವೇಳೆ ಹುಣ್ಸೆಕಟ್ಟೆಯ 25ನೇ ವರ್ಷದ ಗಣೇಶೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಂತೋಷ್ ನಾಯಕ್ ಕೆಂಬರ್ಜೆ, ನಿಕಟಪೂರ್ವ ಅಧ್ಯಕ್ಷ ಲಕ್ಷ್ಮಣ್, ಕೋಶಾಧಿಕಾರಿ ಸೀತಾರಾಮ್ ಆರ್., ಉಪಾಧ್ಯಕ್ಷ ಶರತ್, ಸದಸ್ಯ ನಿತಿನ್ ಉಪಸ್ಥಿತರಿದ್ದರು.

Related posts

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya
error: Content is protected !!