September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

ಗುರುವಾಯನಕೆರೆ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು,.

ಈ ವೇಳೆ ಹುಣ್ಸೆಕಟ್ಟೆಯ 25ನೇ ವರ್ಷದ ಗಣೇಶೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಂತೋಷ್ ನಾಯಕ್ ಕೆಂಬರ್ಜೆ, ನಿಕಟಪೂರ್ವ ಅಧ್ಯಕ್ಷ ಲಕ್ಷ್ಮಣ್, ಕೋಶಾಧಿಕಾರಿ ಸೀತಾರಾಮ್ ಆರ್., ಉಪಾಧ್ಯಕ್ಷ ಶರತ್, ಸದಸ್ಯ ನಿತಿನ್ ಉಪಸ್ಥಿತರಿದ್ದರು.

Related posts

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿಯಲ್ಲಿ ಸಂಭ್ರಮದ ಓಣಂ ಹಾಗೂ ರಕ್ಷಾ ಬಂಧನ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ವಿಶ್ವ ರಜೋನಿವೃತ್ತಿ (ಮೆನೋಪಾಸ್) ದಿನಾಚರಣೆಯ ಅಂಗವಾಗಿ ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ

Suddi Udaya
error: Content is protected !!