March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

ಉಜಿರೆ: ಸಮಸ್ತ ಜಂಇಯ್ಯತ್ತುಲ್ ಉಲಮಾ ಇದರ “ಸೆಂಚೂರಿ ಪ್ರಕಾಶ ದಿನಗಳು” ಇದರ 100 ವರ್ಷದ ಪ್ರಯುಕ್ತ ಕುಂಟಿನಿ ಮದ್ರಸದಲ್ಲಿ ಸಮಸ್ತ ಸ್ಥಾಪಕ ದಿನವನ್ನು ಆಚರಿಸಲಾಯಿತು.

ಉಮರುಲ್ ಫಾರೂಖ್ ಸಅದಿ ಪದ್ಮುಂಜ (ಸದರ್ ಉಸ್ತಾದ್) ಕುಂಟಿನಿ ಸ್ವಾಗತಿಸಿದರು.ಅಬ್ದುಲ್ ಖಾದರ್ ಹಿಕಮಿ ಕಕ್ಕಿಂಜೆ (ಖತೀಬರು ಕುಂಟಿನಿ) ದುವಾ ನೆರವೇರಿಸಿದರು. ಅಲ್-ಬುಖಾರಿ ಜುಮಾ ಮಸ್ಜಿದ್ ಕುಂಟಿನಿ ಸುಲೈಮಾನ್ ಬದ್ರಿಯಾ ಧ್ವಜಾರೋಹಣ ಮಾಡಿ ಸ್ಥಾಪಕ ದಿನಕ್ಕೆ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಸಹ ಅಧ್ಯಾಪಕರಾದ ಹಬೀಬುರ್ರಹ್ಮಾನ್ ಜೌಹರಿ ಹಾಗೂ ಅಬೂಬಕ್ಕರ್ ಪಂಡಿತ್,ಯೂಸುಫ್ ಹಾಜಿ ಸಹಿತ ಮದ್ರಸದ ಮಕ್ಕಳು ಉಪಸ್ಥಿತರಿದ್ದರು.

Related posts

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!