ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

ಉಜಿರೆ: ಸಮಸ್ತ ಜಂಇಯ್ಯತ್ತುಲ್ ಉಲಮಾ ಇದರ “ಸೆಂಚೂರಿ ಪ್ರಕಾಶ ದಿನಗಳು” ಇದರ 100 ವರ್ಷದ ಪ್ರಯುಕ್ತ ಕುಂಟಿನಿ ಮದ್ರಸದಲ್ಲಿ ಸಮಸ್ತ ಸ್ಥಾಪಕ ದಿನವನ್ನು ಆಚರಿಸಲಾಯಿತು.

ಉಮರುಲ್ ಫಾರೂಖ್ ಸಅದಿ ಪದ್ಮುಂಜ (ಸದರ್ ಉಸ್ತಾದ್) ಕುಂಟಿನಿ ಸ್ವಾಗತಿಸಿದರು.ಅಬ್ದುಲ್ ಖಾದರ್ ಹಿಕಮಿ ಕಕ್ಕಿಂಜೆ (ಖತೀಬರು ಕುಂಟಿನಿ) ದುವಾ ನೆರವೇರಿಸಿದರು. ಅಲ್-ಬುಖಾರಿ ಜುಮಾ ಮಸ್ಜಿದ್ ಕುಂಟಿನಿ ಸುಲೈಮಾನ್ ಬದ್ರಿಯಾ ಧ್ವಜಾರೋಹಣ ಮಾಡಿ ಸ್ಥಾಪಕ ದಿನಕ್ಕೆ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಸಹ ಅಧ್ಯಾಪಕರಾದ ಹಬೀಬುರ್ರಹ್ಮಾನ್ ಜೌಹರಿ ಹಾಗೂ ಅಬೂಬಕ್ಕರ್ ಪಂಡಿತ್,ಯೂಸುಫ್ ಹಾಜಿ ಸಹಿತ ಮದ್ರಸದ ಮಕ್ಕಳು ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ಅರುಣ್ ಸಾಲಿಯಾನ್ ನಿಧನ

Suddi Udaya
error: Content is protected !!