July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

ಉಜಿರೆ: ಸಮಸ್ತ ಜಂಇಯ್ಯತ್ತುಲ್ ಉಲಮಾ ಇದರ “ಸೆಂಚೂರಿ ಪ್ರಕಾಶ ದಿನಗಳು” ಇದರ 100 ವರ್ಷದ ಪ್ರಯುಕ್ತ ಕುಂಟಿನಿ ಮದ್ರಸದಲ್ಲಿ ಸಮಸ್ತ ಸ್ಥಾಪಕ ದಿನವನ್ನು ಆಚರಿಸಲಾಯಿತು.

ಉಮರುಲ್ ಫಾರೂಖ್ ಸಅದಿ ಪದ್ಮುಂಜ (ಸದರ್ ಉಸ್ತಾದ್) ಕುಂಟಿನಿ ಸ್ವಾಗತಿಸಿದರು.ಅಬ್ದುಲ್ ಖಾದರ್ ಹಿಕಮಿ ಕಕ್ಕಿಂಜೆ (ಖತೀಬರು ಕುಂಟಿನಿ) ದುವಾ ನೆರವೇರಿಸಿದರು. ಅಲ್-ಬುಖಾರಿ ಜುಮಾ ಮಸ್ಜಿದ್ ಕುಂಟಿನಿ ಸುಲೈಮಾನ್ ಬದ್ರಿಯಾ ಧ್ವಜಾರೋಹಣ ಮಾಡಿ ಸ್ಥಾಪಕ ದಿನಕ್ಕೆ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಸಹ ಅಧ್ಯಾಪಕರಾದ ಹಬೀಬುರ್ರಹ್ಮಾನ್ ಜೌಹರಿ ಹಾಗೂ ಅಬೂಬಕ್ಕರ್ ಪಂಡಿತ್,ಯೂಸುಫ್ ಹಾಜಿ ಸಹಿತ ಮದ್ರಸದ ಮಕ್ಕಳು ಉಪಸ್ಥಿತರಿದ್ದರು.

Related posts

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಬಳ್ಳಮಂಜದಲ್ಲಿ ಸದ್ಗುರು ಆಯಿಲ್ ಮಿಲ್ ಉದ್ಘಾಟನೆ

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya
error: Content is protected !!