July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

ಕಳೆಂಜ ಗ್ರಾಮದ ಶಿಬರಾಜೆ ಪಲ್ಲದ ಮೂಲೆ ಶೀನಪ್ಪ ಗೌಡರ ಕಟ್ಟಿಗೆ ಕೊಠಡಿಯ ಮೇಲೆ ಮರ ಬಿದ್ದಿದ್ದು, ಅಪಾರ ಹಾನಿಯುಂಟಾಗಿದೆ.

ಮನೆಯವರ ಮನವಿ ಮೇರೆಗೆ ಶಿಶಿಲ ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕ ಸದಸ್ಯರಾದ ಧನಂಜಯ ಗೌಡ ವಳಚ್ಚಿಲು,
ಹರೀಶ್ ಗೌಡ ವಳಗುಡ್ಡೆ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ. ಬಿ. ತೆರವುಗೊಳಿಸಿದರು. ಗ್ರಾಮಸ್ಥರಾದ ಸುಂದರ ಗೌಡ
ಸಾತ್ವಿಕ್ ಸಹಕರಿಸಿದರು.

Related posts

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

Suddi Udaya
error: Content is protected !!