32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

ಬೆಳ್ತಂಗಡಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ. 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ದ ಕ ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಲೋಬೋ ಮತ್ತು ಪ್ರದಾನ ಕಾರ್ಯದರ್ಶಿ ನವೀನ್ ಬಿ.ಕೆ ಯವರುಗಳು ಭೇಟಿ ಮಾಡಿ ಮುಂದಿನ ಕಾರ್ಯಾಯೋಜನೆಗಳ ಬಗ್ಗೆ ಚರ್ಚಿಸಿದರು.

Related posts

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಕಾಲೇಜಿಗೆ ಪ್ರಾಜೆಕ್ಟರ್ ಹಸ್ತಾಂತರ ಮತ್ತು ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya
error: Content is protected !!