25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

ಬೆಳ್ತಂಗಡಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ. 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ದ ಕ ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಲೋಬೋ ಮತ್ತು ಪ್ರದಾನ ಕಾರ್ಯದರ್ಶಿ ನವೀನ್ ಬಿ.ಕೆ ಯವರುಗಳು ಭೇಟಿ ಮಾಡಿ ಮುಂದಿನ ಕಾರ್ಯಾಯೋಜನೆಗಳ ಬಗ್ಗೆ ಚರ್ಚಿಸಿದರು.

Related posts

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya
error: Content is protected !!