September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

ಕೊಯ್ಯೂರು: ಇಲ್ಲಿನ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣಾ ಕಾರ್‍ಯಕ್ರಮ ಜೂ. 27ರಂದು ನಡೆಯಿತು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಲಕ್ಷ್ಮೀ ಗ್ರೂಪ್ ಆಫ್ ಇಂಡಸ್ಟ್ರೀಸ್ ಉಜಿರೆ ಇಲ್ಲಿನ ಮಾಲಕ ಮೋಹನ್ ಕುಮಾರ್ ಹಾಗೂ ತಂಡದವರು ಶಾಲೆಗೆ ಆಗಮಿಸಿ 1ರಿಂದ 7 ನೇ ತರಗತಿವರೆಗೆ ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಕೊಡೆ ಹಾಗೂ ಬ್ಯಾಗ್ ಗಳನ್ನು ವಿತರಿಸಿದರು. ಪ್ರತಿದಿನ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಿ ಚೆನ್ನಾಗಿ ಕಲಿಯಬೇಕೆಂದು ಸಲಹೆ ನೀಡಿದರು.

ಎಸ್.ಡಿ.ಎಮ್.ಸಿ ಅಧ್ಯಕ್ಷ ವಿನಯ್ ಕೆ. ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!