September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

ಬೆಳ್ತಂಗಡಿ: ಜಿಲ್ಲಾ ಸಂಘಟನೆ ಹಾಗೂ ಔಷಧ ನಿಯಂತ್ರಣ ಕಚೇರಿ ಮಂಗಳೂರು ಇವರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನದ ಆಚರಣೆಯು ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡರು .

Related posts

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ಹೆದ್ದಾರಿ ಬದಿಯಲ್ಲೇ ಬೆಳ್ತಂಗಡಿ ವಾರದ ಸಂತೆ: ಹೆಚ್ಚಿದ ಟ್ರಾಫಿಕ್ ಜಾಮ್-ಪ್ರತಿ ದಿನ ಸಂಕಷ್ಟಕ್ಕೆ ಸಿಲುಕಿದ ವಾಹನ ಚಾಲಕರು, ಪ್ರಯಾಣಿಕರ ಗೋಳು

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!