23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

ಕಳೆಂಜ: ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ , ಉಪಾಧ್ಯಕ್ಷರಾಗಿ ಭಾರತಿ ವಳಂಬಲ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಹರೀಶ್ ರಾವ್ ಕಾಯಡ ರವರು ಈ ಹಿಂದೆ ಮೂರು ಬಾರಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು ಇದೀಗ 4ನೇ ಬಾರಿಗೆ ಅಧ್ಯಕ್ಷರಾಗಿದ್ದಾರೆ.

ನಿರ್ದೇಶಕರಾಗಿ ರತ್ನಾಕರ ಗೌಡ ಗುತ್ತು , ಸುಬ್ರಾಯ ಗೌಡ ಕೊಡಂಗೆ , ಆನಂದ ಗೌಡ ಭಂಡಾರಿಮಜಲು, ನಾರಾಯಣ ಗೌಡ ಪಲ್ಲದಂಗಡಿ , ಚಂದ್ರಶೇಖರ ಗೌಡ ಪಿಲ್ಯಡ್ಕ , ಶಶಿಕಲಾ ಧನಂಜಯ ಗೌಡ , ಸುಂದರ ಪೂಜಾರಿ , ಮೋಹನ ಗೌಡ ಬದಿಮಾರ್, ದೇವಕಿ ಪದ್ಮನಾಭ ಗೌಡ ಬೀಜದಡಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಪ್ರತಿಮಾ ಬಿ. ವಿ ಕಾರ್ಯನಿರ್ವಹಿಸಿದರು.

Related posts

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!