25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

ಕಳೆಂಜ: ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ , ಉಪಾಧ್ಯಕ್ಷರಾಗಿ ಭಾರತಿ ವಳಂಬಲ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಹರೀಶ್ ರಾವ್ ಕಾಯಡ ರವರು ಈ ಹಿಂದೆ ಮೂರು ಬಾರಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು ಇದೀಗ 4ನೇ ಬಾರಿಗೆ ಅಧ್ಯಕ್ಷರಾಗಿದ್ದಾರೆ.

ನಿರ್ದೇಶಕರಾಗಿ ರತ್ನಾಕರ ಗೌಡ ಗುತ್ತು , ಸುಬ್ರಾಯ ಗೌಡ ಕೊಡಂಗೆ , ಆನಂದ ಗೌಡ ಭಂಡಾರಿಮಜಲು, ನಾರಾಯಣ ಗೌಡ ಪಲ್ಲದಂಗಡಿ , ಚಂದ್ರಶೇಖರ ಗೌಡ ಪಿಲ್ಯಡ್ಕ , ಶಶಿಕಲಾ ಧನಂಜಯ ಗೌಡ , ಸುಂದರ ಪೂಜಾರಿ , ಮೋಹನ ಗೌಡ ಬದಿಮಾರ್, ದೇವಕಿ ಪದ್ಮನಾಭ ಗೌಡ ಬೀಜದಡಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಪ್ರತಿಮಾ ಬಿ. ವಿ ಕಾರ್ಯನಿರ್ವಹಿಸಿದರು.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
error: Content is protected !!