July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

ಕಳೆಂಜ: ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ , ಉಪಾಧ್ಯಕ್ಷರಾಗಿ ಭಾರತಿ ವಳಂಬಲ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಹರೀಶ್ ರಾವ್ ಕಾಯಡ ರವರು ಈ ಹಿಂದೆ ಮೂರು ಬಾರಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು ಇದೀಗ 4ನೇ ಬಾರಿಗೆ ಅಧ್ಯಕ್ಷರಾಗಿದ್ದಾರೆ.

ನಿರ್ದೇಶಕರಾಗಿ ರತ್ನಾಕರ ಗೌಡ ಗುತ್ತು , ಸುಬ್ರಾಯ ಗೌಡ ಕೊಡಂಗೆ , ಆನಂದ ಗೌಡ ಭಂಡಾರಿಮಜಲು, ನಾರಾಯಣ ಗೌಡ ಪಲ್ಲದಂಗಡಿ , ಚಂದ್ರಶೇಖರ ಗೌಡ ಪಿಲ್ಯಡ್ಕ , ಶಶಿಕಲಾ ಧನಂಜಯ ಗೌಡ , ಸುಂದರ ಪೂಜಾರಿ , ಮೋಹನ ಗೌಡ ಬದಿಮಾರ್, ದೇವಕಿ ಪದ್ಮನಾಭ ಗೌಡ ಬೀಜದಡಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಪ್ರತಿಮಾ ಬಿ. ವಿ ಕಾರ್ಯನಿರ್ವಹಿಸಿದರು.

Related posts

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಕುಪ್ಪೆಟ್ಟಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಸೌಂಡ್ ಸಿಸ್ಟಮ್ ಕೊಡುಗೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!