March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

ಶಿಶಿಲ : ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಶಿಶಿಲೇಶ್ವರ ದೇವಸ್ಥಾನದ ತಡೆಗೋಡೆ ಕುಸಿತಗೊಂಡು, ದೇವಾಲಯದ ಹೊರಾಂಗಣ ಮತ್ತು ಒಳಾಂಗಣದಲ್ಲೂ ನೀರು ನುಗ್ಗಿ ಸಂಪೂರ್ಣ ಕೆಸರುಮಯವಾಗಿದ್ದು, ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ಅನಾನುಕೂಲ ಪರಿಸ್ಥಿತಿ ನಿರ್ಮಾಣವಾಗಿತ್ತು ಇದನ್ನು ಮನಗಂಡ ಊರಿನ ಭಕ್ತಾದಿಗಳು ದೇವಸ್ಥಾನದ ಸುತ್ತಲೂ ಇಂದು (ಜೂ.27 ) ಶ್ರಮದಾನ ಮೂಲಕ ಸ್ವಚ್ಛಗೊಳಿಸಿದರು.

Related posts

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya
error: Content is protected !!