22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

ಬೆಳ್ತಂಗಡಿ: ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿ ಬರುವಂತಹ ಮತ್ಸ್ಯತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನವು ಅತಿ ಹೆಚ್ಚು ಪ್ರವಾಸಿಗರು ಬರುವಂತಹ (ಎ ಗ್ರೇಡ್ )ಧಾರ್ಮಿಕ ಕ್ಷೇತ್ರವಾಗಿದೆ. ಆದರೆ ವಿಪರ್ಯಾಸ ಎಂದರೆ ಈಗಿನ ಸರಕಾರ ಈವರೆಗೂ ಆಡಳಿತ ಸಮಿತಿ ಮಾಡದೆ ಮೀನಾ ಮೇಷ ಎಣಿಸುತ್ತಿದೆ. ತೀವ್ರ ಮಳೆಯಿಂದ ಶಿಶಿಲೇಶ್ವರ ದೇವಸ್ಥಾನದಲ್ಲಿ ಅಪಾರ ಹಾನಿಯಾಗಿದ್ದು ಇದರ ಜವಾಬ್ದಾರಿ ತೆಗೆದುಕೊಳ್ಳಲು ಯಾವುದೇ ಆಡಳಿತ ಮಂಡಳಿ ಇಲ್ಲದಂತಾಗಿದೆ ಹಿಂದೂ ಧಾರ್ಮಿಕ ಶ್ರದ್ಧ ಕೇಂದ್ರವನ್ನು ಈ ರೀತಿ ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ.ಕೂಡಲೇ ಸಂಬಂಧಪಟ್ಟ ಧಾರ್ಮಿಕ ಪರಿಷತ್ ಮುಜರಾಯಿ ಸಚಿವರು ಗಮನ ಹರಿಸಿ ವ್ಯವಸ್ಥಾಪನ ಸಮಿತಿಯನ್ನು ನೇಮಿಸಬೇಕು ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ತಿಳಿಸಿದ್ದಾರೆ.

Related posts

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

Suddi Udaya
error: Content is protected !!